ಕಾಂಗ್ರೆಸ್‌ನಲ್ಲಿ ದಲಿತರಿಗೆ ಸಿಎಂ ಸ್ಥಾನ ಉದ್ದೇಶಪೂರ್ವಕವಾಗಿ ತಪ್ಪಿಸಲಾಗುತ್ತಿದೆ: ಪರಮೇಶ್ವರ್ ಗಂಭೀರ ಆರೋಪ

ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಲ್ಪಟ್ಟಿದೆ. ಕಾಂಗ್ರೆಸ್ ನಲ್ಲಿ ದಲಿತರಿಗೆ ಸ್ಥಾನ ಸಿಗುವುದನ್ನು ಉದ್ದೇಶಪೂರ್ವಕವಾಗಿಯೇ ತಪ್ಪಿಸಲಾಗುತ್ತಿದೆ ಎಂದು ಸಚಿವ ಡಾ ಜಿ ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ. ನಾನೂ ಸೇರಿದಂತೆ ಕೆ.ಎಚ್‌. ಮುನಿಯಪ್ಪ, ಎಚ್‌.ಸಿ. ಮಹದೇವಪ್ಪ ಏಕೆ ಮುಖ್ಯಮಂತ್ರಿ ಆಗಬಾರದು ಎಂದು ಪ್ರಶ್ನಿಸಿದ್ದಾರೆ. 2013ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ಆಗ ಪಕ್ಷ ಅಧಿಕಾರಕ್ಕೆ ಬಂದರೂ ಯಾರೊಬ್ಬರೂ ನನ್ನ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಹೇಳಲಿಲ್ಲ. ನಾನೂ ಹೇಳಿಕೊಳ್ಳಲಿಲ್ಲ ಎಂದು ಮಾರ್ಮಿಕವಾಗಿ ನುಡಿದರು. ಇನ್ನು

ಕಾಂಗ್ರೆಸ್‌ನಲ್ಲಿ ದಲಿತರಿಗೆ ಸಿಎಂ ಸ್ಥಾನ ಉದ್ದೇಶಪೂರ್ವಕವಾಗಿ ತಪ್ಪಿಸಲಾಗುತ್ತಿದೆ: ಪರಮೇಶ್ವರ್ ಗಂಭೀರ ಆರೋಪ
Linkup
ರಾಜ್ಯದಲ್ಲಿ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಲ್ಪಟ್ಟಿದೆ. ಕಾಂಗ್ರೆಸ್ ನಲ್ಲಿ ದಲಿತರಿಗೆ ಸ್ಥಾನ ಸಿಗುವುದನ್ನು ಉದ್ದೇಶಪೂರ್ವಕವಾಗಿಯೇ ತಪ್ಪಿಸಲಾಗುತ್ತಿದೆ ಎಂದು ಸಚಿವ ಡಾ ಜಿ ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ. ನಾನೂ ಸೇರಿದಂತೆ ಕೆ.ಎಚ್‌. ಮುನಿಯಪ್ಪ, ಎಚ್‌.ಸಿ. ಮಹದೇವಪ್ಪ ಏಕೆ ಮುಖ್ಯಮಂತ್ರಿ ಆಗಬಾರದು ಎಂದು ಪ್ರಶ್ನಿಸಿದ್ದಾರೆ. 2013ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ಆಗ ಪಕ್ಷ ಅಧಿಕಾರಕ್ಕೆ ಬಂದರೂ ಯಾರೊಬ್ಬರೂ ನನ್ನ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಹೇಳಲಿಲ್ಲ. ನಾನೂ ಹೇಳಿಕೊಳ್ಳಲಿಲ್ಲ ಎಂದು ಮಾರ್ಮಿಕವಾಗಿ ನುಡಿದರು. ಇನ್ನು