ಕೋವಿಡ್ ವೇಳೆ ಅಸಮರ್ಪಕ ಕಾರ್ಯನಿರ್ವಹಣೆಯೇ ಸಂಪುಟದಿಂದ ಹರ್ಷವರ್ಧನ್ ಹೊರಬೀಳಲು ಕಾರಣ: ಡಿಕೆ ಶಿವಕುಮಾರ್
ಕೋವಿಡ್ ವೇಳೆ ಅಸಮರ್ಪಕ ಕಾರ್ಯನಿರ್ವಹಣೆಯೇ ಸಂಪುಟದಿಂದ ಹರ್ಷವರ್ಧನ್ ಹೊರಬೀಳಲು ಕಾರಣ: ಡಿಕೆ ಶಿವಕುಮಾರ್
ಆರೋಗ್ಯ ಸಚಿವ ಹರ್ಷವರ್ದನ್ ಅವರು ಕೇಂದ್ರ ಸಚಿವ ಸಂಪುಟದಿಂದ ಹೊರ ಬಿದ್ದಿದ್ದು, ಕೋವಿಡ್ ಸಮಯದಲ್ಲಿ ಸರ್ಕಾರ ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದಕ್ಕೆ ಇದು ಬಹು ದೊಡ್ಡ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಆರೋಗ್ಯ ಸಚಿವ ಹರ್ಷವರ್ದನ್ ಅವರು ಕೇಂದ್ರ ಸಚಿವ ಸಂಪುಟದಿಂದ ಹೊರ ಬಿದ್ದಿದ್ದು, ಕೋವಿಡ್ ಸಮಯದಲ್ಲಿ ಸರ್ಕಾರ ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದಕ್ಕೆ ಇದು ಬಹು ದೊಡ್ಡ ಸಾಕ್ಷಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.