ಠಾಕ್ರೆ ಸರ್ಕಾರಕ್ಕೆ ಹಿನ್ನಡೆ: ರಾಜ್ಯಸಭೆ ಚುನಾವಣೆಗೆ ಮತ ಚಲಾಯಿಸಲು ನವಾಬ್, ಅನಿಲ್‌ಗೆ ಜಾಮೀನು ನಕಾರ

Maharashtra Rajya Sabha Elections 2022: ರಾಜ್ಯಸಭೆ ಚುನಾವಣೆ ನಡೆಯುವ ಹಿಂದಿನ ದಿನ ಉದ್ಧವ್ ಠಾಕ್ರೆ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಜೈಲಿನಲ್ಲಿರುವ ನವಾಬ್ ಮಲಿಕ್ ಹಾಗೂ ಅನಿಲ್ ದೇಶ್‌ಮುಖ್ ಅವರಿಗೆ ಒಂದು ದಿನದ ಮಟ್ಟಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.

ಠಾಕ್ರೆ ಸರ್ಕಾರಕ್ಕೆ ಹಿನ್ನಡೆ: ರಾಜ್ಯಸಭೆ ಚುನಾವಣೆಗೆ ಮತ ಚಲಾಯಿಸಲು ನವಾಬ್, ಅನಿಲ್‌ಗೆ ಜಾಮೀನು ನಕಾರ
Linkup
Maharashtra Rajya Sabha Elections 2022: ರಾಜ್ಯಸಭೆ ಚುನಾವಣೆ ನಡೆಯುವ ಹಿಂದಿನ ದಿನ ಉದ್ಧವ್ ಠಾಕ್ರೆ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಜೈಲಿನಲ್ಲಿರುವ ನವಾಬ್ ಮಲಿಕ್ ಹಾಗೂ ಅನಿಲ್ ದೇಶ್‌ಮುಖ್ ಅವರಿಗೆ ಒಂದು ದಿನದ ಮಟ್ಟಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.