ನಿಮ್ಮ ಪಾಪದ ಹಣದಲ್ಲಿ ಲಸಿಕೆ ಪಡೆಯುವ ಅನಿವಾರ್ಯತೆ ಜನರಿಗಿಲ್ಲ: ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು
ಕೋವಿಡ್ ಲಸಿಕೆ ಪಡೆಯಲು 100 ಕೋಟಿ ರೂ ದೇಣಿಗೆ ನೀಡುವ ಕುರಿತು ಘೋಷಣೆ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ನೀಡಿರುವ ಬಿಜೆಪಿ, ನಿಮ್ಮ ಪಾಪದ ಹಣದಲ್ಲಿ ಲಸಿಕೆ ಪಡೆಯುವ ಅನಿವಾರ್ಯತೆ ಜನರಿಗಿಲ್ಲ ಎಂದು ಹೇಳಿದೆ.
![ನಿಮ್ಮ ಪಾಪದ ಹಣದಲ್ಲಿ ಲಸಿಕೆ ಪಡೆಯುವ ಅನಿವಾರ್ಯತೆ ಜನರಿಗಿಲ್ಲ: ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು](https://media.kannadaprabha.com/uploads/user/imagelibrary/2021/5/14/original/Siddaramaiah-DK-ShivaKumar01.jpg)