ಪ್ರವಾಹ ಪರಿಹಾರ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತೀವ್ರ ಕಿಡಿ
ಪ್ರವಾಹ ಪರಿಹಾರ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ತೀವ್ರ ಕಿಡಿ
ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ಮನೆ, ಬೆಳೆ, ಜಾನುವಾರು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿರೋಫ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳ ಮನೆ, ಬೆಳೆ, ಜಾನುವಾರು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಿರೋಫ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತೀವ್ರವಾಗಿ ಕಿಡಿಕಾರಿದ್ದಾರೆ.