ಬಿಎಂಸಿ ಅಧಿಕಾರಿಗಳ ಮೇಲೆ ಹಲ್ಲೆ: ಕಾರ್ಯಕರ್ತರನ್ನು ಸಮರ್ಥಿಸಿಕೊಂಡ ಉದ್ಧವ್ ಬಣ
ಬಿಎಂಸಿ ಅಧಿಕಾರಿಗಳ ಮೇಲೆ ಹಲ್ಲೆ: ಕಾರ್ಯಕರ್ತರನ್ನು ಸಮರ್ಥಿಸಿಕೊಂಡ ಉದ್ಧವ್ ಬಣ
ಅಕ್ರಮ ಕಟ್ಟಡಗಳ ತೆರವು ವೇಳೆ ಬಿಎಂಸಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪದಡಿ, ನಾಲ್ವರನ್ನು ಬಂಧಿಸಲಾಗಿದೆ. 25 ಮಂದಿಯ ಮೇಲೆ ಕೇಸ್ ದಾಖಲಿಸಲಾಗಿದೆ. ಬಿಎಂಸಿ ಅಧಿಕಾರಿಗಳಿಗೆ ಥಳಿಸಿದ್ದನ್ನು ಶಿವಸೇನಾ ನಾಯಕ ಸಂಜಯ್ ರಾವುತ್ ಸಮರ್ಥಿಸಿಕೊಂಡಿದ್ದಾರೆ.
ಅಕ್ರಮ ಕಟ್ಟಡಗಳ ತೆರವು ವೇಳೆ ಬಿಎಂಸಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪದಡಿ, ನಾಲ್ವರನ್ನು ಬಂಧಿಸಲಾಗಿದೆ. 25 ಮಂದಿಯ ಮೇಲೆ ಕೇಸ್ ದಾಖಲಿಸಲಾಗಿದೆ. ಬಿಎಂಸಿ ಅಧಿಕಾರಿಗಳಿಗೆ ಥಳಿಸಿದ್ದನ್ನು ಶಿವಸೇನಾ ನಾಯಕ ಸಂಜಯ್ ರಾವುತ್ ಸಮರ್ಥಿಸಿಕೊಂಡಿದ್ದಾರೆ.