ಮುಖ್ಯಮಂತ್ರಿಗಳಿಗೆ ಪಾಠ ಮಾಡಲು ನೀವು ಹೆಡ್ ಮಾಸ್ಟರ್ ಅಲ್ಲ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಕರ್ನಾಟಕ ಸೇರಿದಂತೆ ದೇಶದಲ್ಲಿ ಕೊರೋನಾ ರಣಕೇಕೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ, ಆಕ್ಸಿಜನ್ ಕೊರತೆಯುಂಟಾಗಿದೆ, ಬೆಡ್ ಸಮಸ್ಯೆ ಬಗ್ಗೆ ಸಾಕಷ್ಟು ಸುದ್ದಿಗಳು ಬರುತ್ತಿವೆ. ಇನ್ನು ಚಿಕಿತ್ಸೆ ಸರಿಯಾಗಿ ಸಿಗದೆ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಮುಖ್ಯಮಂತ್ರಿಗಳಿಗೆ ಪಾಠ ಮಾಡಲು ನೀವು ಹೆಡ್ ಮಾಸ್ಟರ್ ಅಲ್ಲ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
Linkup
ಕರ್ನಾಟಕ ಸೇರಿದಂತೆ ದೇಶದಲ್ಲಿ ಕೊರೋನಾ ರಣಕೇಕೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ, ಆಕ್ಸಿಜನ್ ಕೊರತೆಯುಂಟಾಗಿದೆ, ಬೆಡ್ ಸಮಸ್ಯೆ ಬಗ್ಗೆ ಸಾಕಷ್ಟು ಸುದ್ದಿಗಳು ಬರುತ್ತಿವೆ. ಇನ್ನು ಚಿಕಿತ್ಸೆ ಸರಿಯಾಗಿ ಸಿಗದೆ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.