ಮುಖ್ಯಮಂತ್ರಿ ಬದಲಾವಣೆ ನಂತರ ರಾಜ್ಯಕ್ಕೆ ಅರುಣ್ ಸಿಂಗ್: ಇಂದಿನಿಂದ ನಾಲ್ಕು ದಿನಗಳ ಪ್ರವಾಸ

ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್‌ಸಿಂಗ್‌ ರಾಜ್ಯದ ನಾಲ್ಕು ದಿನಗಳ ಪ್ರವಾಸಕ್ಕಾಗಿ ಸೋಮವಾರ ನಗರಕ್ಕೆ ಆಗಮಿಸಲಿದ್ದು ನಾಲ್ಕು ದಿನಗಳ ರಾಜ್ಯಪ್ರವಾಸ ಕೈಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ನಂತರ ರಾಜ್ಯಕ್ಕೆ ಅರುಣ್ ಸಿಂಗ್: ಇಂದಿನಿಂದ ನಾಲ್ಕು ದಿನಗಳ ಪ್ರವಾಸ
Linkup
ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್‌ಸಿಂಗ್‌ ರಾಜ್ಯದ ನಾಲ್ಕು ದಿನಗಳ ಪ್ರವಾಸಕ್ಕಾಗಿ ಸೋಮವಾರ ನಗರಕ್ಕೆ ಆಗಮಿಸಲಿದ್ದು ನಾಲ್ಕು ದಿನಗಳ ರಾಜ್ಯಪ್ರವಾಸ ಕೈಗೊಳ್ಳಲಿದ್ದಾರೆ.