ಲಾಕ್ಡೌನ್ ಅವಧಿಯಲ್ಲಿ ಬಡವರಿಗೆ ಹಣಕಾಸಿನ ಪ್ಯಾಕೇಜ್ ನೀಡಿ; ಕಾಂಗ್ರೆಸ್ ಪುನರುಚ್ಚಾರ
ಲಾಕ್ ಡೌನ್ ಹೇರಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಡವರಿಗೆ ವಿಶೇಷ ಹಣಕಾಸು ಪ್ಯಾಕೇಜ್ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
![ಲಾಕ್ಡೌನ್ ಅವಧಿಯಲ್ಲಿ ಬಡವರಿಗೆ ಹಣಕಾಸಿನ ಪ್ಯಾಕೇಜ್ ನೀಡಿ; ಕಾಂಗ್ರೆಸ್ ಪುನರುಚ್ಚಾರ](https://media.kannadaprabha.com/uploads/user/imagelibrary/2021/5/12/original/DKS.jpg)