ಲೋಕಸಭೆಗೂ ಮುನ್ನ ರಾಜ್ಯಸಭೆ 'ಪ್ಲ್ಯಾನ್': ಬಿಜೆಪಿಗೆ ಟಕ್ಕರ್ ಕೊಡಲು ಜತೆಯಾದ ನಿತೀಶ್-ಕೇಜ್ರಿವಾಲ್

ಲೋಕಸಭಾ ಚುನಾವಣೆ 2024 ಕ್ಕೆ ಪ್ರತಿಪಕ್ಷಗಳು ತಯಾರಿ ನಡೆಸಿವೆ. ಬಿಜೆಪಿಯನ್ನು ಶತಾಯಗತಾಯ ಸೋಲಿಸಲೇಬೇಕು ಎಂದು ತಂತ್ರಗಾರಿಕೆ ನಡೆಸುತ್ತಿವೆ. ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಭೇಟಿ ಮಾಡಿ, ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಕೂಡಾ ಹಾಜರಿದ್ದರು. ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಆದೇಶವನ್ನು ತಪ್ಪಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಅರವಿಂದ ಕೇಜ್ರಿವಾಲ್ 'ಅಸಾಂವಿಧಾನಿಕ' ಎಂದು ಕರೆದಿದ್ದಾರೆ.

ಲೋಕಸಭೆಗೂ ಮುನ್ನ ರಾಜ್ಯಸಭೆ 'ಪ್ಲ್ಯಾನ್': ಬಿಜೆಪಿಗೆ ಟಕ್ಕರ್ ಕೊಡಲು ಜತೆಯಾದ ನಿತೀಶ್-ಕೇಜ್ರಿವಾಲ್
Linkup
ಲೋಕಸಭಾ ಚುನಾವಣೆ 2024 ಕ್ಕೆ ಪ್ರತಿಪಕ್ಷಗಳು ತಯಾರಿ ನಡೆಸಿವೆ. ಬಿಜೆಪಿಯನ್ನು ಶತಾಯಗತಾಯ ಸೋಲಿಸಲೇಬೇಕು ಎಂದು ತಂತ್ರಗಾರಿಕೆ ನಡೆಸುತ್ತಿವೆ. ಬಿಹಾರ ಸಿಎಂ ನಿತೀಶ್ ಕುಮಾರ್ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಭೇಟಿ ಮಾಡಿ, ಮಹತ್ವದ ಮಾತುಕತೆ ನಡೆಸಿದ್ದಾರೆ. ಈ ಸಭೆಯಲ್ಲಿ ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಕೂಡಾ ಹಾಜರಿದ್ದರು. ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಆದೇಶವನ್ನು ತಪ್ಪಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಅರವಿಂದ ಕೇಜ್ರಿವಾಲ್ 'ಅಸಾಂವಿಧಾನಿಕ' ಎಂದು ಕರೆದಿದ್ದಾರೆ.