ವಿತ್ತೀಯ ಕೊರತೆಯನ್ನು ನಿಭಾಯಿಸುವುದೇ ಸರಕಾರದ ಮುಂದಿರುವ ದೊಡ್ಡ ಸವಾಲು - ರಾಜೀವ್‌ ಪ್ರತಾಪ ರೂಡಿ

ವಿತ್ತೀಯ ಕೊರತೆಯನ್ನು ನಿಭಾಯಿಸುವುದು ಕೇಂದ್ರ ಸರಕಾರದ ಮುಂದಿರುವ ದೊಡ್ಡ ಸವಾಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ ಪ್ರತಾಪ ರೂಡಿ ಹೇಳಿದ್ದಾರೆ. ಪ್ರಸಕ್ತ ಸಾಲಿನಲ್ಲಿ ದೇಶದ ಪ್ರಗತಿ ಸೂಚ್ಯಂಕವನ್ನು ಶೇ.7.8ಕ್ಕೆ ಏರಿಸುವ ಗುರಿಯೊಂದಿಗೆ ಬಜೆಟ್‌ ಮಂಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿತ್ತೀಯ ಕೊರತೆಯನ್ನು ನಿಭಾಯಿಸುವುದೇ ಸರಕಾರದ ಮುಂದಿರುವ ದೊಡ್ಡ ಸವಾಲು - ರಾಜೀವ್‌ ಪ್ರತಾಪ ರೂಡಿ
Linkup
ವಿತ್ತೀಯ ಕೊರತೆಯನ್ನು ನಿಭಾಯಿಸುವುದು ಕೇಂದ್ರ ಸರಕಾರದ ಮುಂದಿರುವ ದೊಡ್ಡ ಸವಾಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ರಾಜೀವ ಪ್ರತಾಪ ರೂಡಿ ಹೇಳಿದ್ದಾರೆ. ಪ್ರಸಕ್ತ ಸಾಲಿನಲ್ಲಿ ದೇಶದ ಪ್ರಗತಿ ಸೂಚ್ಯಂಕವನ್ನು ಶೇ.7.8ಕ್ಕೆ ಏರಿಸುವ ಗುರಿಯೊಂದಿಗೆ ಬಜೆಟ್‌ ಮಂಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.