24 ತಾಸುಗಳಲ್ಲಿ 4 ಕೊಲೆಗಳು: ಕಾನೂನು ಸುವ್ಯವಸ್ಥೆ ಬಗ್ಗೆ ಲೆಫ್ಟಿನೆಂಟ್ ಗವರ್ನರ್‌ಗೆ ದೆಹಲಿ ಸಿಎಂ ಕೇಜ್ರಿವಾಲ್ ಪತ್ರ

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಳೆದ 24 ತಾಸುಗಳಲ್ಲಿ 4 ಮರ್ಡರ್‌ಗಳಾಗಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್‌ಗೆ ಪತ್ರ ಬರೆದು ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸುವಂತೆ ಕೇಳಿದ್ದಾರೆ. ಸರಣಿ ಹತ್ಯೆಗಳಿಂದ ದೆಹಲಿ ಬೆಚ್ಚಿ ಬಿದ್ದಿದೆ. ಜನರಲ್ಲಿ ಆತಂಕ ಹೆಚ್ಚಾಗಿದೆ. ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

24 ತಾಸುಗಳಲ್ಲಿ 4 ಕೊಲೆಗಳು: ಕಾನೂನು ಸುವ್ಯವಸ್ಥೆ ಬಗ್ಗೆ ಲೆಫ್ಟಿನೆಂಟ್ ಗವರ್ನರ್‌ಗೆ ದೆಹಲಿ ಸಿಎಂ ಕೇಜ್ರಿವಾಲ್ ಪತ್ರ
Linkup
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಳೆದ 24 ತಾಸುಗಳಲ್ಲಿ 4 ಮರ್ಡರ್‌ಗಳಾಗಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್‌ಗೆ ಪತ್ರ ಬರೆದು ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸುವಂತೆ ಕೇಳಿದ್ದಾರೆ. ಸರಣಿ ಹತ್ಯೆಗಳಿಂದ ದೆಹಲಿ ಬೆಚ್ಚಿ ಬಿದ್ದಿದೆ. ಜನರಲ್ಲಿ ಆತಂಕ ಹೆಚ್ಚಾಗಿದೆ. ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.