60 ವರ್ಷ ರಾಜ್ಯ ಆಳಿದ ಪಕ್ಷ ದಲಿತರನ್ನು ಸಿಎಂ ಮಾಡಿಲ್ಲವೇಕೆ: ಕಾಂಗ್ರೆಸ್ ಗೆ ಕುಮಾರಸ್ವಾಮಿ ಟಾಂಗ್

‘ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ರಾಜ್ಯ ಆಳಿದ ಕಾಂಗ್ರೆಸ್ ಮುಖಂಡರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ವಿಚಾರ ಗೊತ್ತಿರಲಿಲ್ಲವೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಪ್ರಶ್ನಿಸಿದರು.

60 ವರ್ಷ ರಾಜ್ಯ ಆಳಿದ ಪಕ್ಷ ದಲಿತರನ್ನು ಸಿಎಂ ಮಾಡಿಲ್ಲವೇಕೆ: ಕಾಂಗ್ರೆಸ್ ಗೆ ಕುಮಾರಸ್ವಾಮಿ ಟಾಂಗ್
Linkup
‘ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ರಾಜ್ಯ ಆಳಿದ ಕಾಂಗ್ರೆಸ್ ಮುಖಂಡರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ವಿಚಾರ ಗೊತ್ತಿರಲಿಲ್ಲವೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಪ್ರಶ್ನಿಸಿದರು.