Basavaraj Bommai: ಬೊಮ್ಮಾಯಿ 'ದಾದಾಗಿರಿ': ಮಹಾರಾಷ್ಟ್ರ ಪರಿಷತ್ ಕಲಾಪದಲ್ಲಿ ಮುಖ್ಯಮಂತ್ರಿಗೆ ಅವಮಾನ
Basavaraj Bommai: ಬೊಮ್ಮಾಯಿ 'ದಾದಾಗಿರಿ': ಮಹಾರಾಷ್ಟ್ರ ಪರಿಷತ್ ಕಲಾಪದಲ್ಲಿ ಮುಖ್ಯಮಂತ್ರಿಗೆ ಅವಮಾನ
Maharashtra Leaders on CM Basavaraj Bommai: ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿನ ಮರಾಠಿ ಮಾತನಾಡುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಒದಗಿಸುವ ಯೋಜನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರ ಆಕ್ಷೇಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನ ಪರಿಷತ್ನಲ್ಲಿ ವಾಗ್ದಾಳಿ ನಡೆಸಲಾಗಿದೆ.
Maharashtra Leaders on CM Basavaraj Bommai: ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿನ ಮರಾಠಿ ಮಾತನಾಡುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಒದಗಿಸುವ ಯೋಜನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರ ಆಕ್ಷೇಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನ ಪರಿಷತ್ನಲ್ಲಿ ವಾಗ್ದಾಳಿ ನಡೆಸಲಾಗಿದೆ.