Bengaluru Rains: ಮಳೆಯಿಂದ ಜಲಾವೃತವಾಗಿರುವ ಬೆಂಗಳೂರನ್ನು ಅಣಕಿಸುತ್ತಿರುವವರಿಗೆ ತೆಲಂಗಾಣ ಸಚಿವ ಕೆಟಿ ರಾಮರಾವ್ ಸಂದೇಶ ನೀಡಿದ್ದಾರೆ. ಹೈದರಾಬಾದ್ ಸೇರಿದಂತೆ ದೇಶದ ಯಾವ ನಗರವೂ ಇಂತಹ ಶೋಚನೀಯ ಪರಿಸ್ಥಿತಿಯಿಂದ ಹೊರತಾಗಿಲ್ಲ ಎಂದು ಅವರು ಹೇಳಿದ್ದಾರೆ.
Bengaluru Rains: ಮಳೆಯಿಂದ ಜಲಾವೃತವಾಗಿರುವ ಬೆಂಗಳೂರನ್ನು ಅಣಕಿಸುತ್ತಿರುವವರಿಗೆ ತೆಲಂಗಾಣ ಸಚಿವ ಕೆಟಿ ರಾಮರಾವ್ ಸಂದೇಶ ನೀಡಿದ್ದಾರೆ. ಹೈದರಾಬಾದ್ ಸೇರಿದಂತೆ ದೇಶದ ಯಾವ ನಗರವೂ ಇಂತಹ ಶೋಚನೀಯ ಪರಿಸ್ಥಿತಿಯಿಂದ ಹೊರತಾಗಿಲ್ಲ ಎಂದು ಅವರು ಹೇಳಿದ್ದಾರೆ.