Delhi High Court: ಮನೀಶ್ ಸಿಸೋಡಿಯಾಗೆ ಮತ್ತೆ ಹಿನ್ನಡೆ: ಅಬಕಾರಿ ಹಗರಣದಲ್ಲಿ ಜಾಮೀನು ಅರ್ಜಿ ವಜಾ

Delhi Excise Policy Scam Case: ದಿಲ್ಲಿ ಲಿಕ್ಕರ್ ಹಗರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಎಎಪಿ ನಾಯಕ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಅವರಿಗೆ ಇದೆ ಎಂಬ ಅಂಶವನ್ನು ಕೋರ್ಟ್ ಪರಿಗಣಿಸಿದೆ.

Delhi High Court: ಮನೀಶ್ ಸಿಸೋಡಿಯಾಗೆ ಮತ್ತೆ ಹಿನ್ನಡೆ: ಅಬಕಾರಿ ಹಗರಣದಲ್ಲಿ ಜಾಮೀನು ಅರ್ಜಿ ವಜಾ
Linkup
Delhi Excise Policy Scam Case: ದಿಲ್ಲಿ ಲಿಕ್ಕರ್ ಹಗರಣದಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ಎಎಪಿ ನಾಯಕ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಅವರಿಗೆ ಇದೆ ಎಂಬ ಅಂಶವನ್ನು ಕೋರ್ಟ್ ಪರಿಗಣಿಸಿದೆ.