Kannada Movie Updates: ಈಗಾಗಲೇ ಕನ್ನಡದ ಅನೇಕ ಸಿನಿಮಾಗಳಲ್ಲಿ ಕಾಮಿಡಿಯನ್ ಆಗಿ ಬಣ್ಣ ಹಚ್ಚಿರುವ ನಟ ಧರ್ಮಣ್ಣ ಕಡೂರು ಅವರು ಈಗ ಹೀರೋ ಆಗಿ ಬಡ್ತಿ ಪಡೆದಿದ್ದಾರೆ. ಪ್ರತಿಭೆ ಯಾರಪ್ಪನ ಸ್ವತ್ತು ಅಲ್ಲ ಎನ್ನುತ್ತಾರೆ. ಈಗಾಗಲೇ ಕಾಮಿಡಿಯನ್ ಆಗಿ ಗುರುತಿಸಿಕೊಂಡ ಅನೇಕ ನಟರು ಹೀರೋ ಆಗಿ ಬಡ್ತಿ ಪಡೆದು ಯಶಸ್ಸು ಪಡೆದ ಉದಾಹರಣೆಗಳು ಸಾಕಷ್ಟಿವೆ. ಅಂತೆಯೇ ಧರ್ಮಣ್ಣ ಕಡೂರು ಕೂಡ ಹೀರೋ ಆಗಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ಬಗ್ಗೆ ಹೆಚ್ಚಿನ ಮಾಹಿತಿ ಈ ಲೇಖನದಲ್ಲಿದೆ.
Kannada Movie Updates: ಈಗಾಗಲೇ ಕನ್ನಡದ ಅನೇಕ ಸಿನಿಮಾಗಳಲ್ಲಿ ಕಾಮಿಡಿಯನ್ ಆಗಿ ಬಣ್ಣ ಹಚ್ಚಿರುವ ನಟ ಧರ್ಮಣ್ಣ ಕಡೂರು ಅವರು ಈಗ ಹೀರೋ ಆಗಿ ಬಡ್ತಿ ಪಡೆದಿದ್ದಾರೆ. ಪ್ರತಿಭೆ ಯಾರಪ್ಪನ ಸ್ವತ್ತು ಅಲ್ಲ ಎನ್ನುತ್ತಾರೆ. ಈಗಾಗಲೇ ಕಾಮಿಡಿಯನ್ ಆಗಿ ಗುರುತಿಸಿಕೊಂಡ ಅನೇಕ ನಟರು ಹೀರೋ ಆಗಿ ಬಡ್ತಿ ಪಡೆದು ಯಶಸ್ಸು ಪಡೆದ ಉದಾಹರಣೆಗಳು ಸಾಕಷ್ಟಿವೆ. ಅಂತೆಯೇ ಧರ್ಮಣ್ಣ ಕಡೂರು ಕೂಡ ಹೀರೋ ಆಗಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಮಾಹಿತಿ ನೀಡಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ಬಗ್ಗೆ ಹೆಚ್ಚಿನ ಮಾಹಿತಿ ಈ ಲೇಖನದಲ್ಲಿದೆ.