Maharashtra Shiv Sena Crisis: ಮಹಾರಾಷ್ಟ್ರದಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಮತ್ತೊಂದು ಹಿನ್ನಡೆ ಉಂಟಾಗಿದೆ. ಲೋಕಸಭೆಯಲ್ಲಿ ಏಕನಾಥ್ ಶಿಂಧೆ ಬಣದ ಸಂಸದ ರಾಹುಲ್ ಶೆವಾಲೆ ಅವರಿಗೆ ನಾಯಕರನ್ನಾಗಿ ಸ್ಪೀಕರ್ ಓಂ ಬಿರ್ಲಾ ಮಾನ್ಯತೆ ನೀಡಿದ್ದಾರೆ.
Maharashtra Shiv Sena Crisis: ಮಹಾರಾಷ್ಟ್ರದಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರಿಗೆ ಮತ್ತೊಂದು ಹಿನ್ನಡೆ ಉಂಟಾಗಿದೆ. ಲೋಕಸಭೆಯಲ್ಲಿ ಏಕನಾಥ್ ಶಿಂಧೆ ಬಣದ ಸಂಸದ ರಾಹುಲ್ ಶೆವಾಲೆ ಅವರಿಗೆ ನಾಯಕರನ್ನಾಗಿ ಸ್ಪೀಕರ್ ಓಂ ಬಿರ್ಲಾ ಮಾನ್ಯತೆ ನೀಡಿದ್ದಾರೆ.