HD Kumaraswamy | ಮಳೆ ನಿಂತ ಮೇಲೆ ಜೆಡಿಎಸ್‌ 'ಪಂಚರತ್ನ ರಥಯಾತ್ರೆ' ಆರಂಭ: ಎಚ್.ಡಿ.ಕುಮಾರಸ್ವಾಮಿ

ಮಳೆ ನಿಂತ ಮೇಲೆ ಸರಿಯಾದ ಮೂಹೂರ್ತ ನಿಗದಿ ಮಾಡಿ ಪಂಚರತ್ನ ಕಾರ್ಯಕ್ರಮ ಪ್ರಾರಂಭ ಮಾಡುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು. ಮುಂದಿನ ತಿಂಗಳು ಪಿತೃಪಕ್ಷ, ದಸರಾ ಇದೆ. ಒಮ್ಮೆ ಪ್ರಾರಂಭ ಮಾಡಿದರೆ 120-130 ಕ್ಷೇತ್ರಗಳಲ್ಲಿ ಯಾತ್ರೆ ಮಾಡುತ್ತೇವೆ.‌ ಹೀಗಾಗಿ ಸರಿಯಾದ ಸಮಯ ನೋಡಿಕೊಂಡು ಪ್ರಾರಂಭಿಸುವುದಾಗಿ ಹೇಳಿದ ಅವರು, ಪ್ರವಾಸದ ವೇಳೆ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಅಲ್ಲದೆ ಗ್ರಾಮ ವಾಸ್ತವ್ಯದಲ್ಲಿ 14-15 ಕಾರ್ಯಕ್ರಮಗಳು ಇರಲಿವೆ ಎಂದರು.

HD Kumaraswamy | ಮಳೆ ನಿಂತ ಮೇಲೆ ಜೆಡಿಎಸ್‌ 'ಪಂಚರತ್ನ ರಥಯಾತ್ರೆ' ಆರಂಭ: ಎಚ್.ಡಿ.ಕುಮಾರಸ್ವಾಮಿ
Linkup
ಮಳೆ ನಿಂತ ಮೇಲೆ ಸರಿಯಾದ ಮೂಹೂರ್ತ ನಿಗದಿ ಮಾಡಿ ಪಂಚರತ್ನ ಕಾರ್ಯಕ್ರಮ ಪ್ರಾರಂಭ ಮಾಡುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು. ಮುಂದಿನ ತಿಂಗಳು ಪಿತೃಪಕ್ಷ, ದಸರಾ ಇದೆ. ಒಮ್ಮೆ ಪ್ರಾರಂಭ ಮಾಡಿದರೆ 120-130 ಕ್ಷೇತ್ರಗಳಲ್ಲಿ ಯಾತ್ರೆ ಮಾಡುತ್ತೇವೆ.‌ ಹೀಗಾಗಿ ಸರಿಯಾದ ಸಮಯ ನೋಡಿಕೊಂಡು ಪ್ರಾರಂಭಿಸುವುದಾಗಿ ಹೇಳಿದ ಅವರು, ಪ್ರವಾಸದ ವೇಳೆ ಗ್ರಾಮ ವಾಸ್ತವ್ಯ ಮಾಡುತ್ತೇನೆ. ಅಲ್ಲದೆ ಗ್ರಾಮ ವಾಸ್ತವ್ಯದಲ್ಲಿ 14-15 ಕಾರ್ಯಕ್ರಮಗಳು ಇರಲಿವೆ ಎಂದರು.