Jyotsna Kamat: ಹಿರಿಯ ಲೇಖಕಿ, ಸಂಶೋಧಕಿ ಜ್ಯೋತ್ಸ್ನಾ ಕಾಮತ್‌ ನಿಧನ

‘ಸಂಸಾರದಲ್ಲಿಸ್ವಾರಸ್ಯ’, ‘ಕರ್ನಾಟಕ ಶಿಕ್ಷಣ ಪರಂಪರೆ’, ‘ಹೀಗಿದ್ದೇವೆ ನಾವು’, ‘ನೆನಪಿನಲ್ಲಿನಿಂತವರು’, ‘ನಗೆ ಕೇದಿಗೆ’ ಹಾಗೂ ‘ನಗೆ ನವಿಲು’, 'ಕಲಕತ್ತಾ ದಿನಗಳು' ಅವರ ಪ್ರಮುಖ ಕೃತಿಗಳು. 1991ರಲ್ಲಿರಾಜ್ಯ ಸರಕಾರದ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಶಿಕ್ಷಣ ಪರಂಪರೆ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ವಿಶೇಷ ಪುರಸ್ಕಾರ, ಕನ್ನಡ ಸಾಹಿತ್ಯ ಸಂಶೋಧನೆಗಾಗಿ ಕಿಟೆಲ್‌ ಪುರಸ್ಕಾರ ಸೇರಿ ಹಲವು ಪುರಸ್ಕಾರಗಳು ಲಭಿಸಿವೆ.

Jyotsna Kamat: ಹಿರಿಯ ಲೇಖಕಿ, ಸಂಶೋಧಕಿ ಜ್ಯೋತ್ಸ್ನಾ ಕಾಮತ್‌ ನಿಧನ
Linkup
‘ಸಂಸಾರದಲ್ಲಿಸ್ವಾರಸ್ಯ’, ‘ಕರ್ನಾಟಕ ಶಿಕ್ಷಣ ಪರಂಪರೆ’, ‘ಹೀಗಿದ್ದೇವೆ ನಾವು’, ‘ನೆನಪಿನಲ್ಲಿನಿಂತವರು’, ‘ನಗೆ ಕೇದಿಗೆ’ ಹಾಗೂ ‘ನಗೆ ನವಿಲು’, 'ಕಲಕತ್ತಾ ದಿನಗಳು' ಅವರ ಪ್ರಮುಖ ಕೃತಿಗಳು. 1991ರಲ್ಲಿರಾಜ್ಯ ಸರಕಾರದ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಶಿಕ್ಷಣ ಪರಂಪರೆ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ವಿಶೇಷ ಪುರಸ್ಕಾರ, ಕನ್ನಡ ಸಾಹಿತ್ಯ ಸಂಶೋಧನೆಗಾಗಿ ಕಿಟೆಲ್‌ ಪುರಸ್ಕಾರ ಸೇರಿ ಹಲವು ಪುರಸ್ಕಾರಗಳು ಲಭಿಸಿವೆ.