Maharashtra Crisis: ಅಧಿಕಾರಕ್ಕಾಗಿ ಮೋಸ ಮಾಡೊಲ್ಲ: ಬಂಡಾಯ ಸಚಿವ ಏಕನಾಥ್ ಶಿಂದೆ ಹೇಳಿಕೆ
Maharashtra Crisis: ಅಧಿಕಾರಕ್ಕಾಗಿ ಮೋಸ ಮಾಡೊಲ್ಲ: ಬಂಡಾಯ ಸಚಿವ ಏಕನಾಥ್ ಶಿಂದೆ ಹೇಳಿಕೆ
Maharashtra Political Crisis: ಮಹಾರಾಷ್ಟ್ರದಲ್ಲಿ ಬಂಡಾಯವೆದ್ದಿರುವ ಶಿವಸೇನಾ ನಾಯಕ ಏಕನಾಥ್ ಶಿಂದೆ ಅವರನ್ನು ಶಿವಸೇನಾ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಉದ್ಧವ್ ಠಾಕ್ರೆ ಕಿತ್ತುಹಾಕಿದ್ದಾರೆ. ಅವರ ಸ್ಥಾನಕ್ಕೆ ಅಜಯ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ.
Maharashtra Political Crisis: ಮಹಾರಾಷ್ಟ್ರದಲ್ಲಿ ಬಂಡಾಯವೆದ್ದಿರುವ ಶಿವಸೇನಾ ನಾಯಕ ಏಕನಾಥ್ ಶಿಂದೆ ಅವರನ್ನು ಶಿವಸೇನಾ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಉದ್ಧವ್ ಠಾಕ್ರೆ ಕಿತ್ತುಹಾಕಿದ್ದಾರೆ. ಅವರ ಸ್ಥಾನಕ್ಕೆ ಅಜಯ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ.