Maharashtra crisis- ನನ್ನನ್ನು ಕಿಡ್ನ್ಯಾಪ್‌ ಮಾಡಿದ್ದರು: ಬಂಡಾಯಗಾರರಿಂದ ತಪ್ಪಿಸಿಕೊಂಡು ಬಂದ ಶಿವಸೇನೆ ಶಾಸಕ ಹೇಳಿಕೆ

maharashtra political crisis: 'ಶಿಂಧೆ ಅವರ ಗುಂಪಿನಿಂದ ನಾನು ಮಧ್ಯರಾತ್ರಿ ತಪ್ಪಿಸಿಕೊಂಡು ಮುಂಜಾನೆ 3 ಗಂಟೆ ವೇಳೆ ರಸ್ತೆ ಬದಿಗೆ ಬಂದು, ವಾಹನಕ್ಕಾಗಿ ಕಾಯುತ್ತಿದ್ದೆ. ಈ ವೇಳೆ ನೂರಾರು ಪೊಲೀಸರು ಬಂದು ನನನ್ನು ಸುತ್ತುವರಿದು ಆಸ್ಪತ್ರೆ ಸೇರಿಸಿದರು. ನನಗೆ ಹೃದಯಾಘಾತ ಆಗಿದೆ ನಾಟಕ ಮಾಡಿ ನನ್ನನ್ನು ಉಪಚರಿಸಿದಂತೆ ನಾಟಕ ಮಾಡಿದರು. ನನಗೆ ಏನೂ ಆರೋಗ್ಯ ಸಮಸ್ಯೆ ಇಲ್ಲದಿದ್ದರೂ ಅವರು ನನ್ನನ್ನು ಒತ್ತಾಯಪೂರ್ವಕವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು' ಎಂದು ದೇಶ್‌ಮುಖ್‌ ತಿಳಿಸಿದ್ದಾರೆ.

Maharashtra crisis- ನನ್ನನ್ನು ಕಿಡ್ನ್ಯಾಪ್‌ ಮಾಡಿದ್ದರು: ಬಂಡಾಯಗಾರರಿಂದ ತಪ್ಪಿಸಿಕೊಂಡು ಬಂದ ಶಿವಸೇನೆ ಶಾಸಕ ಹೇಳಿಕೆ
Linkup
maharashtra political crisis: 'ಶಿಂಧೆ ಅವರ ಗುಂಪಿನಿಂದ ನಾನು ಮಧ್ಯರಾತ್ರಿ ತಪ್ಪಿಸಿಕೊಂಡು ಮುಂಜಾನೆ 3 ಗಂಟೆ ವೇಳೆ ರಸ್ತೆ ಬದಿಗೆ ಬಂದು, ವಾಹನಕ್ಕಾಗಿ ಕಾಯುತ್ತಿದ್ದೆ. ಈ ವೇಳೆ ನೂರಾರು ಪೊಲೀಸರು ಬಂದು ನನನ್ನು ಸುತ್ತುವರಿದು ಆಸ್ಪತ್ರೆ ಸೇರಿಸಿದರು. ನನಗೆ ಹೃದಯಾಘಾತ ಆಗಿದೆ ನಾಟಕ ಮಾಡಿ ನನ್ನನ್ನು ಉಪಚರಿಸಿದಂತೆ ನಾಟಕ ಮಾಡಿದರು. ನನಗೆ ಏನೂ ಆರೋಗ್ಯ ಸಮಸ್ಯೆ ಇಲ್ಲದಿದ್ದರೂ ಅವರು ನನ್ನನ್ನು ಒತ್ತಾಯಪೂರ್ವಕವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು' ಎಂದು ದೇಶ್‌ಮುಖ್‌ ತಿಳಿಸಿದ್ದಾರೆ.