Maharashtra Crisis: ಮಹಾರಾಷ್ಟ್ರ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ: ಬಂಡಾಯ ಶಾಸಕರಿಗೆ ಬಿಜೆಪಿ ಗಾಳ?

Maharashtra Political Crisis: ಮಹಾರಾಷ್ಟ್ರ ರಾಜಕಾರಣದಲ್ಲಿ ಬಂಡಾಯದ ಬೆನ್ನಲ್ಲೇ ಸರ್ಕಾರಕ್ಕೆ ಪತನದ ಭೀತಿ ಶುರುವಾಗಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ದಿಲ್ಲಿಗೆ ತೆರಳಿದ್ದು, ಅಮಿತ್ ಶಾ ಮತ್ತು ಜೆಪಿ ನಡ್ಡಾ ಜತೆ ಸಭೆ ನಡೆಸುವ ಸಾಧ್ಯತೆ ಇದೆ. ಆದರೆ ಈ ಬೆಳವಣಿಗೆಯಲ್ಲಿ ತನ್ನ ಪಾತ್ರ ಇಲ್ಲ ಎಂದು ಬಿಜೆಪಿ ಹೇಳಿಕೊಂಡಿದೆ.

Maharashtra Crisis: ಮಹಾರಾಷ್ಟ್ರ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ: ಬಂಡಾಯ ಶಾಸಕರಿಗೆ ಬಿಜೆಪಿ ಗಾಳ?
Linkup
Maharashtra Political Crisis: ಮಹಾರಾಷ್ಟ್ರ ರಾಜಕಾರಣದಲ್ಲಿ ಬಂಡಾಯದ ಬೆನ್ನಲ್ಲೇ ಸರ್ಕಾರಕ್ಕೆ ಪತನದ ಭೀತಿ ಶುರುವಾಗಿದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ದಿಲ್ಲಿಗೆ ತೆರಳಿದ್ದು, ಅಮಿತ್ ಶಾ ಮತ್ತು ಜೆಪಿ ನಡ್ಡಾ ಜತೆ ಸಭೆ ನಡೆಸುವ ಸಾಧ್ಯತೆ ಇದೆ. ಆದರೆ ಈ ಬೆಳವಣಿಗೆಯಲ್ಲಿ ತನ್ನ ಪಾತ್ರ ಇಲ್ಲ ಎಂದು ಬಿಜೆಪಿ ಹೇಳಿಕೊಂಡಿದೆ.