Maharashtra Politics: ಉದ್ಧವ್ ಬಣ ಮತ್ತು ಎನ್‌ಸಿಪಿಯಿಂದ 32 ಶಾಸಕರು ಮೈತ್ರಿ ಸರ್ಕಾರಕ್ಕೆ: ಸಚಿವರ ಸ್ಫೋಟಕ ಹೇಳಿಕೆ

Maharashtra Political Crisis: ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮುಖಂಡ ಅಜಿತ್ ಪವಾರ್ ಅವರು ಮೈತ್ರಿಕೂಟದ ಸರ್ಕಾರಕ್ಕೆ ಬೆಂಬಲ ನೀಡುವ ವದಂತಿಗಳ ನಡುವೆಯೇ ಸಚಿವ ಉದಯ್ ಸಾಮಂತ್ ಅವರ ಹೇಳಿಕೆ ಮತ್ತಷ್ಟು ಸಂಚಲನ ಮೂಡಿಸಿದೆ. ಉದ್ಧವ್ ಠಾಕ್ರೆ ಬಣದ 12 ಶಾಸಕರು ಮತ್ತು ಎನ್‌ಸಿಪಿಯ 20 ಶಾಸಕರು ಬಿಜೆಪಿ- ಶಿವಸೇನಾ ಮೈತ್ರಿಕೂಟದ ಸರ್ಕಾರದ ಭಾಗವಾಗಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಅವರು ಹೇಳಿದ್ದಾರೆ.

Maharashtra Politics: ಉದ್ಧವ್ ಬಣ ಮತ್ತು ಎನ್‌ಸಿಪಿಯಿಂದ 32 ಶಾಸಕರು ಮೈತ್ರಿ ಸರ್ಕಾರಕ್ಕೆ: ಸಚಿವರ ಸ್ಫೋಟಕ ಹೇಳಿಕೆ
Linkup
Maharashtra Political Crisis: ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮುಖಂಡ ಅಜಿತ್ ಪವಾರ್ ಅವರು ಮೈತ್ರಿಕೂಟದ ಸರ್ಕಾರಕ್ಕೆ ಬೆಂಬಲ ನೀಡುವ ವದಂತಿಗಳ ನಡುವೆಯೇ ಸಚಿವ ಉದಯ್ ಸಾಮಂತ್ ಅವರ ಹೇಳಿಕೆ ಮತ್ತಷ್ಟು ಸಂಚಲನ ಮೂಡಿಸಿದೆ. ಉದ್ಧವ್ ಠಾಕ್ರೆ ಬಣದ 12 ಶಾಸಕರು ಮತ್ತು ಎನ್‌ಸಿಪಿಯ 20 ಶಾಸಕರು ಬಿಜೆಪಿ- ಶಿವಸೇನಾ ಮೈತ್ರಿಕೂಟದ ಸರ್ಕಾರದ ಭಾಗವಾಗಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಅವರು ಹೇಳಿದ್ದಾರೆ.