Mohan Bhagwat: ಜಾತಿ ಶ್ರೇಷ್ಠತೆಯ ಭ್ರಮೆಯಿಂದ ನಾವು ಹೊರಬರಬೇಕಿದೆ: ಮೋಹನ್‌ ಭಾಗವತ್‌

Mohan Bhagwat On Castes: ದೇಶದಲ್ಲಿ ರುವ ಜಾತಿ ವ್ಯವಸ್ಥೆಯ ಬಗ್ಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಮತ್ತೊಮ್ಮೆ ಬೇಸರ ವ್ಯಕ್ತಪಡಿಸಿದ್ದಾರೆ. ಜಾತಿ ಶ್ರೇಷ್ಠತೆಯ ಭ್ರಮೆಯಿಂದ ನಾವು ದಾರಿ ತಪ್ಪುತ್ತಿದ್ದು, ಈ ಭ್ರಮೆಯಿಂದ ಹೊರಬರಬೇಕಿದೆ ಎಂದಿರುವ ಅವರು, ನಮ್ಮ ಸೃಷ್ಟಿಕರ್ತನಿಗೆ ನಾವೆಲ್ಲರೂ ಸಮಾನರು. ಯಾವುದೇ ಜಾತಿ, ಪಂಥ, ಮತಗಳನ್ನು ಆತ ಸೃಷ್ಟಿಸಲಿಲ್ಲ. ಈ ಎಲ್ಲವೂಗಳನ್ನು ಸೃಷ್ಟಿಸಿದ್ದು ಪುರೋಹಿತರು ಎಂದು ಹೇಳಿದ್ದಾರೆ. ಅದಲ್ಲದೇ, ಸತ್ಯವೇ ದೇವರು. ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇರಲಿ, ಇಲ್ಲಿ ಎಲ್ಲರೂ ಒಂದೇ ಎಂದು ಭಾಗವತ್‌ ಹೇಳಿದ್ದಾರೆ.

Mohan Bhagwat: ಜಾತಿ ಶ್ರೇಷ್ಠತೆಯ ಭ್ರಮೆಯಿಂದ ನಾವು ಹೊರಬರಬೇಕಿದೆ: ಮೋಹನ್‌ ಭಾಗವತ್‌
Linkup
Mohan Bhagwat On Castes: ದೇಶದಲ್ಲಿ ರುವ ಜಾತಿ ವ್ಯವಸ್ಥೆಯ ಬಗ್ಗೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಮತ್ತೊಮ್ಮೆ ಬೇಸರ ವ್ಯಕ್ತಪಡಿಸಿದ್ದಾರೆ. ಜಾತಿ ಶ್ರೇಷ್ಠತೆಯ ಭ್ರಮೆಯಿಂದ ನಾವು ದಾರಿ ತಪ್ಪುತ್ತಿದ್ದು, ಈ ಭ್ರಮೆಯಿಂದ ಹೊರಬರಬೇಕಿದೆ ಎಂದಿರುವ ಅವರು, ನಮ್ಮ ಸೃಷ್ಟಿಕರ್ತನಿಗೆ ನಾವೆಲ್ಲರೂ ಸಮಾನರು. ಯಾವುದೇ ಜಾತಿ, ಪಂಥ, ಮತಗಳನ್ನು ಆತ ಸೃಷ್ಟಿಸಲಿಲ್ಲ. ಈ ಎಲ್ಲವೂಗಳನ್ನು ಸೃಷ್ಟಿಸಿದ್ದು ಪುರೋಹಿತರು ಎಂದು ಹೇಳಿದ್ದಾರೆ. ಅದಲ್ಲದೇ, ಸತ್ಯವೇ ದೇವರು. ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇರಲಿ, ಇಲ್ಲಿ ಎಲ್ಲರೂ ಒಂದೇ ಎಂದು ಭಾಗವತ್‌ ಹೇಳಿದ್ದಾರೆ.