Mohan Bhagwat: ಎಲ್ಲ ಸಮುದಾಯಗಳಿಗೂ ಅನ್ವಯಿಸುವ ಜನಸಂಖ್ಯಾ ನೀತಿ ಬೇಕು: ಮೋಹನ್ ಭಾಗವತ್ ಪ್ರತಿಪಾದನೆ

RSS Chief Mohan Bhagwat: ಎಲ್ಲ ಸಮುದಾಯಗಳಿಗೂ ಸಮಾನವಾಗಿ ಅನ್ವಯವಾಗುವ ಜನಸಂಖ್ಯಾ ನಿಯಂತ್ರಣ ನೀತಿ ಅಗತ್ಯವಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ. ಧರ್ಮ ಆಧಾರಿತ ಜನಸಂಖ್ಯಾ ಅಸಮತೋಲನವು ದೇಶ ವಿಭಜನೆಗೆ ಕಾರಣವಾಗುತ್ತದೆ ಎಂದಿದ್ದಾರೆ.

Mohan Bhagwat: ಎಲ್ಲ ಸಮುದಾಯಗಳಿಗೂ ಅನ್ವಯಿಸುವ ಜನಸಂಖ್ಯಾ ನೀತಿ ಬೇಕು: ಮೋಹನ್ ಭಾಗವತ್ ಪ್ರತಿಪಾದನೆ
Linkup
RSS Chief Mohan Bhagwat: ಎಲ್ಲ ಸಮುದಾಯಗಳಿಗೂ ಸಮಾನವಾಗಿ ಅನ್ವಯವಾಗುವ ಜನಸಂಖ್ಯಾ ನಿಯಂತ್ರಣ ನೀತಿ ಅಗತ್ಯವಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ. ಧರ್ಮ ಆಧಾರಿತ ಜನಸಂಖ್ಯಾ ಅಸಮತೋಲನವು ದೇಶ ವಿಭಜನೆಗೆ ಕಾರಣವಾಗುತ್ತದೆ ಎಂದಿದ್ದಾರೆ.