Nandamuri Taraka Ratna: ಪಾದಯಾತ್ರೆ ವೇಳೆ ಪ್ರಜ್ಞೆ ತಪ್ಪಿ ಬಿದ್ದ ನಂದಮೂರಿ ತಾರಕ ರತ್ನ: ಆಸ್ಪತ್ರೆಗೆ ದಾಖಲು

ಪಾದಯಾತ್ರೆ ವೇಳೆ ಪ್ರಜ್ಞೆ ತಪ್ಪಿ ಕುಸಿದುಬಿದ್ದ ತೆಲುಗು ನಟ ಕಮ್ ರಾಜಕಾರಣಿ ನಂದಮೂರಿ ತಾರಕ ರತ್ನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಸ್ಥಿತಿ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

Nandamuri Taraka Ratna: ಪಾದಯಾತ್ರೆ ವೇಳೆ ಪ್ರಜ್ಞೆ ತಪ್ಪಿ ಬಿದ್ದ ನಂದಮೂರಿ ತಾರಕ ರತ್ನ: ಆಸ್ಪತ್ರೆಗೆ ದಾಖಲು
Linkup
ಪಾದಯಾತ್ರೆ ವೇಳೆ ಪ್ರಜ್ಞೆ ತಪ್ಪಿ ಕುಸಿದುಬಿದ್ದ ತೆಲುಗು ನಟ ಕಮ್ ರಾಜಕಾರಣಿ ನಂದಮೂರಿ ತಾರಕ ರತ್ನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯ ಸ್ಥಿತಿ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.