Pratap Simha: ಸರ್ಕಾರ ಮೈಸೂರಿನಲ್ಲಿ ಚಿತ್ರನಗರಿ ಅಭಿವೃದ್ಧಿ ಕೆಲಸವನ್ನು ಪ್ರಾರಂಭಿಸಲಿ: ಪ್ರತಾಪ್ ಸಿಂಹಗೆ ವಸಿಷ್ಠ ಸಿಂಹ ಮನವಿ
Pratap Simha: ಸರ್ಕಾರ ಮೈಸೂರಿನಲ್ಲಿ ಚಿತ್ರನಗರಿ ಅಭಿವೃದ್ಧಿ ಕೆಲಸವನ್ನು ಪ್ರಾರಂಭಿಸಲಿ: ಪ್ರತಾಪ್ ಸಿಂಹಗೆ ವಸಿಷ್ಠ ಸಿಂಹ ಮನವಿ
Vasishta N Simha Request To Pratap Simha: ನಟ ವಸಿಷ್ಠ ಸಿಂಹ ಅವರು ಮೈಸೂರು ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರನ್ನು ಭೇಟಿ ಮಾಡಿ ಸರ್ಕಾರ ಮೈಸೂರಿನಲ್ಲಿ ಚಿತ್ರನಗರಿ ಅಭಿವೃದ್ಧಿ ಕೆಲಸವನ್ನು ಪ್ರಾರಂಭಿಸಲಿ ಎಂದು ಮನವಿ ಮಾಡಿದರು. "ಮೈಸೂರಿನಿಂದ ವಿವಿಧೆಡೆ ಸಂಪರ್ಕಿಸುವ ರೈಲುಗಳ ಸಂಚಾರ ಮಾಡಿರುವುದು ಸಾಕಷ್ಟು ಮಂದಿಗೆ ಉಪಯೋಗವಾಗಿದೆ, ಅಂತೆಯೇ ಚಿತ್ರನಗರಿ ಸ್ಥಾಪನೆಯಿಂದ ಸಾಕಷ್ಟು ಜನರಿಗೆ ಉದ್ಯೋಗ ಸಿಗುತ್ತದೆ" ಎಂದಿದ್ದಾರೆ.
Vasishta N Simha Request To Pratap Simha: ನಟ ವಸಿಷ್ಠ ಸಿಂಹ ಅವರು ಮೈಸೂರು ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರನ್ನು ಭೇಟಿ ಮಾಡಿ ಸರ್ಕಾರ ಮೈಸೂರಿನಲ್ಲಿ ಚಿತ್ರನಗರಿ ಅಭಿವೃದ್ಧಿ ಕೆಲಸವನ್ನು ಪ್ರಾರಂಭಿಸಲಿ ಎಂದು ಮನವಿ ಮಾಡಿದರು. "ಮೈಸೂರಿನಿಂದ ವಿವಿಧೆಡೆ ಸಂಪರ್ಕಿಸುವ ರೈಲುಗಳ ಸಂಚಾರ ಮಾಡಿರುವುದು ಸಾಕಷ್ಟು ಮಂದಿಗೆ ಉಪಯೋಗವಾಗಿದೆ, ಅಂತೆಯೇ ಚಿತ್ರನಗರಿ ಸ್ಥಾಪನೆಯಿಂದ ಸಾಕಷ್ಟು ಜನರಿಗೆ ಉದ್ಯೋಗ ಸಿಗುತ್ತದೆ" ಎಂದಿದ್ದಾರೆ.