RSS ಆಸ್ಪತ್ರೆಗಳು ಕೇವಲ ಹಿಂದೂಗಳಿಗಾ?: ರತನ್ ಟಾಟಾ ಪ್ರಶ್ನೆಗೆ ಗಡ್ಕರಿ ಉತ್ತರ ಏನಿತ್ತು?

ಈ ಹಿಂದೆ ತಮ್ಮ ಮತ್ತು ದೇಶದ ಪ್ರಖ್ಯಾತ ಉದ್ಯಮಿ ರತನ್ ಟಾಟಾ ಅವರ ನಡುವಿನ ಸಂಭಾಷಣೆಯೊಂದರ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌)ದ ಅಧೀನದಲ್ಲಿರುವ ಆಸ್ಪತ್ರೆಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ಅವಕಾಶವಿದೆಯೇ ಎಂದು ರತನ್ ಟಾಟಾ ಹಿಂದೊಮ್ಮೆ ನನ್ನನ್ನು ಪ್ರಶ್ನಿಸಿದ್ದರು. ಆದರೆ ಆರ್‌ಎಸ್‌ಎಸ್‌ ಎಂದಿಗೂ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ ಎಂದು ನಾನು ಅವರಿಗೆ ಹೇಳಿದ್ದೆ ಎಂದು ನಿತಿನ್ ಗಡ್ಕರಿ ಹೇಳಿದ್ಧಾರೆ.

RSS ಆಸ್ಪತ್ರೆಗಳು ಕೇವಲ ಹಿಂದೂಗಳಿಗಾ?: ರತನ್ ಟಾಟಾ ಪ್ರಶ್ನೆಗೆ ಗಡ್ಕರಿ ಉತ್ತರ ಏನಿತ್ತು?
Linkup
ಈ ಹಿಂದೆ ತಮ್ಮ ಮತ್ತು ದೇಶದ ಪ್ರಖ್ಯಾತ ಉದ್ಯಮಿ ರತನ್ ಟಾಟಾ ಅವರ ನಡುವಿನ ಸಂಭಾಷಣೆಯೊಂದರ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌)ದ ಅಧೀನದಲ್ಲಿರುವ ಆಸ್ಪತ್ರೆಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ಅವಕಾಶವಿದೆಯೇ ಎಂದು ರತನ್ ಟಾಟಾ ಹಿಂದೊಮ್ಮೆ ನನ್ನನ್ನು ಪ್ರಶ್ನಿಸಿದ್ದರು. ಆದರೆ ಆರ್‌ಎಸ್‌ಎಸ್‌ ಎಂದಿಗೂ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ ಎಂದು ನಾನು ಅವರಿಗೆ ಹೇಳಿದ್ದೆ ಎಂದು ನಿತಿನ್ ಗಡ್ಕರಿ ಹೇಳಿದ್ಧಾರೆ.