Telangana BRS: ಭಾರತ ರಾಷ್ಟ್ರ ಸಮಿತಿ- ರಾಷ್ಟ್ರೀಯ ಪಕ್ಷ ಸ್ಥಾಪಿಸಿದ ಕೆಸಿಆರ್: ಎಚ್‌ಡಿ ಕುಮಾರಸ್ವಾಮಿ ಸಾಥ್

Telangana TRS: ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ತಮ್ಮ ಟಿಆರ್‌ಎಸ್ ಪಕ್ಷವನ್ನು ಬಿಆರ್‌ಎಸ್ ಎಂದು ಬದಲಿಸಿದ್ದಾರೆ. ಭಾರತ ರಾಷ್ಟ್ರ ಸಮಿತಿ ಪಕ್ಷವು ಇನ್ನು ಮುಂದೆ ರಾಷ್ಟ್ರೀಯ ಪಕ್ಷವಾಗಿ ಕಾರ್ಯನಿರ್ವಹಿಸಲಿದೆ ಎಂದು ಘೋಷಿಸಿದ್ದಾರೆ.

Telangana BRS: ಭಾರತ ರಾಷ್ಟ್ರ ಸಮಿತಿ- ರಾಷ್ಟ್ರೀಯ ಪಕ್ಷ ಸ್ಥಾಪಿಸಿದ ಕೆಸಿಆರ್: ಎಚ್‌ಡಿ ಕುಮಾರಸ್ವಾಮಿ ಸಾಥ್
Linkup
Telangana TRS: ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ತಮ್ಮ ಟಿಆರ್‌ಎಸ್ ಪಕ್ಷವನ್ನು ಬಿಆರ್‌ಎಸ್ ಎಂದು ಬದಲಿಸಿದ್ದಾರೆ. ಭಾರತ ರಾಷ್ಟ್ರ ಸಮಿತಿ ಪಕ್ಷವು ಇನ್ನು ಮುಂದೆ ರಾಷ್ಟ್ರೀಯ ಪಕ್ಷವಾಗಿ ಕಾರ್ಯನಿರ್ವಹಿಸಲಿದೆ ಎಂದು ಘೋಷಿಸಿದ್ದಾರೆ.