Telangana: ಶಿವಾಜಿ ಪ್ರತಿಮೆ ಬಳಿ ಮೂತ್ರ ವಿಸರ್ಜನೆ: ವ್ಯಕ್ತಿಯನ್ನು ಥಳಿಸಿ, ಮೆರವಣಿಗೆ

Telangana Man Urinates Near Shivaji Statue: ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಕುಡಿದ ಅಮಲಿನಲ್ಲಿದ್ದ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬ ಛತ್ರಪತಿ ಶಿವಾಜಿ ಪ್ರತಿಮೆ ಸಮೀಪ ಮೂತ್ರ ವಿಸರ್ಜನೆ ಮಾಡಿದ್ದು, ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ. ಆತನನ್ನು ಹಿಡಿದು ಥಳಿಸಿದ ಜನರು ಗುಂಪು, ಧಾರ್ಮಿಕ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಮಾಡಿಸಿದೆ.

Telangana: ಶಿವಾಜಿ ಪ್ರತಿಮೆ ಬಳಿ ಮೂತ್ರ ವಿಸರ್ಜನೆ: ವ್ಯಕ್ತಿಯನ್ನು ಥಳಿಸಿ, ಮೆರವಣಿಗೆ
Linkup
Telangana Man Urinates Near Shivaji Statue: ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಕುಡಿದ ಅಮಲಿನಲ್ಲಿದ್ದ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬ ಛತ್ರಪತಿ ಶಿವಾಜಿ ಪ್ರತಿಮೆ ಸಮೀಪ ಮೂತ್ರ ವಿಸರ್ಜನೆ ಮಾಡಿದ್ದು, ಅನೇಕರ ಆಕ್ರೋಶಕ್ಕೆ ಕಾರಣವಾಗಿದೆ. ಆತನನ್ನು ಹಿಡಿದು ಥಳಿಸಿದ ಜನರು ಗುಂಪು, ಧಾರ್ಮಿಕ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಮಾಡಿಸಿದೆ.