ಅಗ್ನಿ ಅನಾಹುತದಲ್ಲಿ 27 ಮಂದಿ ಸಜೀವ ದಹನದ ದುರಂತ: ದಿಲ್ಲಿ ಕಟ್ಟಡದ ಮಾಲೀಕನ ಬಂಧನ

ದಿಲ್ಲಿಯಲ್ಲಿ ಶುಕ್ರವಾರ ಸಂಜೆ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ 27 ಮಂದಿ ಸಜೀವ ದಹನಗೊಂಡ ಘಟನೆಗೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿ ಅವಘಡದ ಬಳಿಕ ಕಟ್ಟಡದ ಮಾಲೀಕ ತಲೆಮರೆಸಿಕೊಂಡಿದ್ದ.

ಅಗ್ನಿ ಅನಾಹುತದಲ್ಲಿ 27 ಮಂದಿ ಸಜೀವ ದಹನದ ದುರಂತ: ದಿಲ್ಲಿ ಕಟ್ಟಡದ ಮಾಲೀಕನ ಬಂಧನ
Linkup
ದಿಲ್ಲಿಯಲ್ಲಿ ಶುಕ್ರವಾರ ಸಂಜೆ ಕಟ್ಟಡವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ 27 ಮಂದಿ ಸಜೀವ ದಹನಗೊಂಡ ಘಟನೆಗೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಗ್ನಿ ಅವಘಡದ ಬಳಿಕ ಕಟ್ಟಡದ ಮಾಲೀಕ ತಲೆಮರೆಸಿಕೊಂಡಿದ್ದ.