ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ

ಹಾಲಾಳು ಗ್ರಾಮದ ಸುಮಾರು 5 ಎಕರೆ ಪ್ರದೇಶದಲ್ಲಿ ವಿಷ್ಣುವರ್ದನ್ ಸ್ಮಾರಕ ನಿರ್ಮಾಣವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸ್ಮಾರಕವನ್ನು ಉದ್ಘಾಟಿಸಿದರು. ವಿಷ್ಣು ಪತ್ನಿ ಭಾರತೀ ವಿಷ್ಣುವರ್ಧನ್ , ಅಳಿಯ ಅನಿರುದ್ಧ್ , ಪುತ್ರಿ ಕೀರ್ತಿ ಸೇರಿದಂತೆ ಕುಟುಂಬಸ್ಥರು ಹಾಜರಿದ್ದರು. ಸಾವಿರಾರು ಅಭಿಮಾನಿಗಳು ಇದಕ್ಕೆ ಸಾಕ್ಷಿಯಾದರು. H.D.ಕೋಟೆ ರಸ್ತೆಯ ಮಾರ್ಗದಲ್ಲಿರುವ ಹಾಲಾಳು ಗ್ರಾಮದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ವಿಷ್ಣು ಸ್ಮಾರಕ ನಿರ್ಮಾಣವಾಗಿದೆ.

ಅಪಾರ ಅಭಿಮಾನಿಗಳ ಸಮ್ಮುಖದಲ್ಲಿ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ
Linkup
ಹಾಲಾಳು ಗ್ರಾಮದ ಸುಮಾರು 5 ಎಕರೆ ಪ್ರದೇಶದಲ್ಲಿ ವಿಷ್ಣುವರ್ದನ್ ಸ್ಮಾರಕ ನಿರ್ಮಾಣವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸ್ಮಾರಕವನ್ನು ಉದ್ಘಾಟಿಸಿದರು. ವಿಷ್ಣು ಪತ್ನಿ ಭಾರತೀ ವಿಷ್ಣುವರ್ಧನ್ , ಅಳಿಯ ಅನಿರುದ್ಧ್ , ಪುತ್ರಿ ಕೀರ್ತಿ ಸೇರಿದಂತೆ ಕುಟುಂಬಸ್ಥರು ಹಾಜರಿದ್ದರು. ಸಾವಿರಾರು ಅಭಿಮಾನಿಗಳು ಇದಕ್ಕೆ ಸಾಕ್ಷಿಯಾದರು. H.D.ಕೋಟೆ ರಸ್ತೆಯ ಮಾರ್ಗದಲ್ಲಿರುವ ಹಾಲಾಳು ಗ್ರಾಮದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ವಿಷ್ಣು ಸ್ಮಾರಕ ನಿರ್ಮಾಣವಾಗಿದೆ.