ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣ: ದೆಹಲಿ ನ್ಯಾಯಾಲಯದಲ್ಲಿ ಡಿ.ಕೆ.ಶಿ ಅರ್ಜಿ ಇಂದು ವಿಚಾರಣೆಗೆ

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸುವಂತೆ ಸೂಚನೆ ನೀಡಬೇಕೆಂದು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವರ ಅರ್ಜಿಯ ವಿಚಾರಣೆಯು ಇಂದು ನಡೆಯಲಿದೆ. ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ., ಡಿಕೆಶಿ ವಿರುದ್ಧ 2019ರಿಂದಲೇ ತನಿಖೆ ನಡೆಸುತ್ತಿದೆ. ಆ ತನಿಖೆಗೆ ತಡೆ ಕೋರಿ ಡಿಸಿಎಂ ಮನವಿ ಸಲ್ಲಿಸಿದ್ದು ಆ ಮನವಿಯನ್ನು ನ್ಯಾ. ಅನೀಶ್ ದಯಾಳ್ ನೇತೃತ್ವದ ದ್ವಿಸದಸ್ಯ ಪೀಠದಿಂದ ವಿಚಾರಣೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣ: ದೆಹಲಿ ನ್ಯಾಯಾಲಯದಲ್ಲಿ ಡಿ.ಕೆ.ಶಿ ಅರ್ಜಿ ಇಂದು ವಿಚಾರಣೆಗೆ
Linkup
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸುವಂತೆ ಸೂಚನೆ ನೀಡಬೇಕೆಂದು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಅವರ ಅರ್ಜಿಯ ವಿಚಾರಣೆಯು ಇಂದು ನಡೆಯಲಿದೆ. ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ., ಡಿಕೆಶಿ ವಿರುದ್ಧ 2019ರಿಂದಲೇ ತನಿಖೆ ನಡೆಸುತ್ತಿದೆ. ಆ ತನಿಖೆಗೆ ತಡೆ ಕೋರಿ ಡಿಸಿಎಂ ಮನವಿ ಸಲ್ಲಿಸಿದ್ದು ಆ ಮನವಿಯನ್ನು ನ್ಯಾ. ಅನೀಶ್ ದಯಾಳ್ ನೇತೃತ್ವದ ದ್ವಿಸದಸ್ಯ ಪೀಠದಿಂದ ವಿಚಾರಣೆ.