ಆದೇಶ ಕೊಟ್ಟರೂ ಪುಡಿಗಟ್ಟಿದ ಬುಲ್ಡೋಜರ್!: ಗಂಭೀರವಾಗಿ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಎಚ್ಚರಿಕೆ

ಗಲಭೆ ಪೀಡಿತ ಜಹಾಂಗೀರ್ಪುರಿ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಆದೇಶ ನೀಡಿದ ಬಳಿಕವೂ ಕೆಲಸ ಮುಂದುವರಿಸಿದ್ದನ್ನು ಗಂಭೀರವಾಗಿ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಗುರುವಾರ ಹೇಳಿದೆ. ಈ ಸಂಬಂಧ ಅದು ದಿಲ್ಲಿ ಉತ್ತರ ಪಾಲಿಕೆಗೆ ನೋಟಿಸ್ ನೀಡಿದೆ.

ಆದೇಶ ಕೊಟ್ಟರೂ ಪುಡಿಗಟ್ಟಿದ ಬುಲ್ಡೋಜರ್!: ಗಂಭೀರವಾಗಿ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಎಚ್ಚರಿಕೆ
Linkup
ಗಲಭೆ ಪೀಡಿತ ಜಹಾಂಗೀರ್ಪುರಿ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಆದೇಶ ನೀಡಿದ ಬಳಿಕವೂ ಕೆಲಸ ಮುಂದುವರಿಸಿದ್ದನ್ನು ಗಂಭೀರವಾಗಿ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಗುರುವಾರ ಹೇಳಿದೆ. ಈ ಸಂಬಂಧ ಅದು ದಿಲ್ಲಿ ಉತ್ತರ ಪಾಲಿಕೆಗೆ ನೋಟಿಸ್ ನೀಡಿದೆ.