ಆನಂದ್ ಸಿಂಗ್ ಬಳಿ ಮಾತನಾಡುತ್ತೇನೆ, ಅಂತಿಮವಾಗಿ ಎಲ್ಲ ಸರಿ ಹೋಗುತ್ತದೆ: ಸಿಎಂ ಬಸವರಾಜ ಬೊಮ್ಮಾಯಿ
ಆನಂದ್ ಸಿಂಗ್ ಬಳಿ ಮಾತನಾಡುತ್ತೇನೆ, ಅಂತಿಮವಾಗಿ ಎಲ್ಲ ಸರಿ ಹೋಗುತ್ತದೆ: ಸಿಎಂ ಬಸವರಾಜ ಬೊಮ್ಮಾಯಿ
ಸಚಿವ ಆನಂದ್ ಸಿಂಗ್ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ, ಅವರು ತಮ್ಮ ಅಸಮಾಧಾನ, ನೋವನ್ನು ತೋಡಿಕೊಂಡಿದ್ದಾರೆ. ಅವರ ಜೊತೆ ನಾನು ಕೂಡ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದೇನೆ, ಬೆಂಗಳೂರಿಗೆ ಬಂದ ಮೇಲೆ ಮಾತನಾಡಿ ಎಲ್ಲವನ್ನೂ ಬಗೆಹರಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಚಿವ ಆನಂದ್ ಸಿಂಗ್ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ, ಅವರು ತಮ್ಮ ಅಸಮಾಧಾನ, ನೋವನ್ನು ತೋಡಿಕೊಂಡಿದ್ದಾರೆ. ಅವರ ಜೊತೆ ನಾನು ಕೂಡ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದೇನೆ, ಬೆಂಗಳೂರಿಗೆ ಬಂದ ಮೇಲೆ ಮಾತನಾಡಿ ಎಲ್ಲವನ್ನೂ ಬಗೆಹರಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.