ಕೆಪಿಸಿಸಿ ಕಚೇರಿಯ ವೇದಿಕೆಯಲ್ಲಿ ಸುದ್ದಿಗೋಷ್ಠಿಗೆ ಮುನ್ನ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಅನಧಿಕೃತವಾಗಿ ಮಾತನಾಡಿದ್ದ ಗುಸುಗುಸು ಮಾತು ತಲ್ಲಣ ಉಂಟುಮಾಡಿದ್ದು ವಿ ಎಸ್ ಉಗ್ರಪ್ಪನವರನ್ನು ಸಂಕಷ್ಟಕ್ಕೀಡು ಮಾಡಿದೆ.
ಕೆಪಿಸಿಸಿ ಕಚೇರಿಯ ವೇದಿಕೆಯಲ್ಲಿ ಸುದ್ದಿಗೋಷ್ಠಿಗೆ ಮುನ್ನ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಅನಧಿಕೃತವಾಗಿ ಮಾತನಾಡಿದ್ದ ಗುಸುಗುಸು ಮಾತು ತಲ್ಲಣ ಉಂಟುಮಾಡಿದ್ದು ವಿ ಎಸ್ ಉಗ್ರಪ್ಪನವರನ್ನು ಸಂಕಷ್ಟಕ್ಕೀಡು ಮಾಡಿದೆ.