ಆರೆಸ್ಸೆಸ್ ಸದಸ್ಯನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ: ತಮಿಳುನಾಡಿನಲ್ಲಿ ಮುಂದುವರಿದ ದುಷ್ಕೃತ್ಯ

Attack on RSS, BJP In Tamil Nadu: ತಮಿಳುನಾಡಿನಲ್ಲಿ ಆರೆಸ್ಸೆಸ್ ಮತ್ತು ಬಿಜೆಪಿ ಮುಖಂಡರ ಮನೆಗಳ ಮೇಲೆ ಕಳೆದ ಕೆಲವು ದಿನಗಳಿಂದ ನಿರಂತರ ದಾಳಿಗಳು ನಡೆಯುತ್ತಿವೆ. ಮದುರೈನಲ್ಲಿ ಆರೆಸ್ಸೆಸ್ ಕಾರ್ಯಕರ್ತ ಕೃಷ್ಣನ್ ಅವರ ಮನೆ ಮೇಲೆ ಮೂರು ಪೆಟ್ರೋಲ್ ಬಾಂಬ್ ಎಸೆಯಲಾಗಿದೆ.

ಆರೆಸ್ಸೆಸ್ ಸದಸ್ಯನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ: ತಮಿಳುನಾಡಿನಲ್ಲಿ ಮುಂದುವರಿದ ದುಷ್ಕೃತ್ಯ
Linkup
Attack on RSS, BJP In Tamil Nadu: ತಮಿಳುನಾಡಿನಲ್ಲಿ ಆರೆಸ್ಸೆಸ್ ಮತ್ತು ಬಿಜೆಪಿ ಮುಖಂಡರ ಮನೆಗಳ ಮೇಲೆ ಕಳೆದ ಕೆಲವು ದಿನಗಳಿಂದ ನಿರಂತರ ದಾಳಿಗಳು ನಡೆಯುತ್ತಿವೆ. ಮದುರೈನಲ್ಲಿ ಆರೆಸ್ಸೆಸ್ ಕಾರ್ಯಕರ್ತ ಕೃಷ್ಣನ್ ಅವರ ಮನೆ ಮೇಲೆ ಮೂರು ಪೆಟ್ರೋಲ್ ಬಾಂಬ್ ಎಸೆಯಲಾಗಿದೆ.