ಇಡಿ ವಿಚಾರಣೆಗೆ ಇಂದು ರಾಹುಲ್‌ ಹಾಜರ್‌: ಶಾಂತಿನಗರದ ಇಡಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ

ರಾಹುಲ್ ಗಾಂಧಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ದೇಶದಾದ್ಯಂತ ಇ.ಡಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಈ ಮೂಲಕ ಇದನ್ನು ರಾಜಕೀಯ ಸಮರವಾಗಿ ಮಾರ್ಪಡಿಸುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರತಿಭಟನೆಯನ್ನು ನಡೆಸಲು ಮುಂದಾಗಿದೆ. ಈ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್‌ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ.

ಇಡಿ ವಿಚಾರಣೆಗೆ ಇಂದು ರಾಹುಲ್‌ ಹಾಜರ್‌: ಶಾಂತಿನಗರದ ಇಡಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ
Linkup
ರಾಹುಲ್ ಗಾಂಧಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ದೇಶದಾದ್ಯಂತ ಇ.ಡಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಈ ಮೂಲಕ ಇದನ್ನು ರಾಜಕೀಯ ಸಮರವಾಗಿ ಮಾರ್ಪಡಿಸುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸುತ್ತಿದೆ. ಕೇಂದ್ರ ಬಿಜೆಪಿ ಸರ್ಕಾರ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರತಿಭಟನೆಯನ್ನು ನಡೆಸಲು ಮುಂದಾಗಿದೆ. ಈ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್‌ ಸೇರಿದಂತೆ ಪ್ರಮುಖರು ಭಾಗಿಯಾಗಲಿದ್ದಾರೆ.