ಉಪ ಮುಖ್ಯಮಂತ್ರಿಯಾಗಬೇಕೆಂದು ಹರಕೆ ಹೊತ್ತಿದ್ದರೇ ಶ್ರೀರಾಮುಲು? 

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮತ್ತು ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆರ್ ಅಶೋಕ್ ಮತ್ತು ಬಿ ಶ್ರೀರಾಮುಲುಗೆ ಹುದ್ದೆ ಸಿಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ಅವರ ಹೆಸರಿನಲ್ಲಿ ದೇವಸ್ಥಾನದಲ್ಲಿ ಚೀಟಿಯಲ್ಲಿ ಬರೆದದ್ದು ವೈರಲ್ ಆಗುತ್ತಿದೆ.

ಉಪ ಮುಖ್ಯಮಂತ್ರಿಯಾಗಬೇಕೆಂದು ಹರಕೆ ಹೊತ್ತಿದ್ದರೇ ಶ್ರೀರಾಮುಲು? 
Linkup
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಮತ್ತು ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆರ್ ಅಶೋಕ್ ಮತ್ತು ಬಿ ಶ್ರೀರಾಮುಲುಗೆ ಹುದ್ದೆ ಸಿಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ಅವರ ಹೆಸರಿನಲ್ಲಿ ದೇವಸ್ಥಾನದಲ್ಲಿ ಚೀಟಿಯಲ್ಲಿ ಬರೆದದ್ದು ವೈರಲ್ ಆಗುತ್ತಿದೆ.