ಎನ್‌ಸಿಪಿ ನಾಯಕ ಶರದ್ ಪವಾರ್‌ಗೆ ಜೀವ ಬೆದರಿಕೆ, ಗೃಹ ಸಚಿವರ ಮೊರೆ ಹೋದ ಪುತ್ರಿ ಸುಪ್ರಿಯಾ ಸುಳೆ

ಎನ್‌ಸಿಪಿ ನಾಯಕ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ತಮ್ಮ ತಂದೆಗೆ ಜೀವ ಬೆದರಿಕೆ ಬಂದಿರುವುದಾಗಿ ಹೇಳಿದ್ದಾರೆ. ಕೂಡಲೇ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಶುರುವಾಗಿದೆ. ಮಹಾರಾಷ್ಟ್ರ ಸರ್ಕಾರ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಮಧ್ಯಪ್ರವೇಶಿಸುವಂತೆ ಕೋರಿದ್ದಾರೆ.

ಎನ್‌ಸಿಪಿ ನಾಯಕ ಶರದ್ ಪವಾರ್‌ಗೆ ಜೀವ ಬೆದರಿಕೆ, ಗೃಹ ಸಚಿವರ ಮೊರೆ ಹೋದ ಪುತ್ರಿ ಸುಪ್ರಿಯಾ ಸುಳೆ
Linkup
ಎನ್‌ಸಿಪಿ ನಾಯಕ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ತಮ್ಮ ತಂದೆಗೆ ಜೀವ ಬೆದರಿಕೆ ಬಂದಿರುವುದಾಗಿ ಹೇಳಿದ್ದಾರೆ. ಕೂಡಲೇ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಶುರುವಾಗಿದೆ. ಮಹಾರಾಷ್ಟ್ರ ಸರ್ಕಾರ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಮಧ್ಯಪ್ರವೇಶಿಸುವಂತೆ ಕೋರಿದ್ದಾರೆ.