ಎಲ್ಲಾ ನಾಯಕರೂ ಮಾತನಾಡಿದ ಮೇಲೆ ಆನಂದ್ ಸಿಂಗ್ ಅವರಿಗೆ ವಿಚಾರ ಮನದಟ್ಟಾಗುತ್ತದೆ ಎಂಬ ವಿಶ್ವಾಸವಿದೆ: ಸಿಎಂ ಬೊಮ್ಮಾಯಿ
ಎಲ್ಲಾ ನಾಯಕರೂ ಮಾತನಾಡಿದ ಮೇಲೆ ಆನಂದ್ ಸಿಂಗ್ ಅವರಿಗೆ ವಿಚಾರ ಮನದಟ್ಟಾಗುತ್ತದೆ ಎಂಬ ವಿಶ್ವಾಸವಿದೆ: ಸಿಎಂ ಬೊಮ್ಮಾಯಿ
ನಮ್ಮದು ರಾಷ್ಟ್ರೀಯ ಪಕ್ಷ, ಇಲ್ಲಿ ರಾಜ್ಯದ ಮತ್ತು ರಾಷ್ಟ್ರ ಪ್ರಮುಖ ನಾಯಕರು ಸಚಿವ ಆನಂದ್ ಸಿಂಗ್ ಅವರ ಜೊತೆ ಮಾತನಾಡಿದ ಮೇಲೆ ಅವರಿಂದ ಸಕಾರಾತ್ಮಕ ಸ್ಪಂದನೆ ಬರುತ್ತದೆ, ಮುಂದೆ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಮ್ಮದು ರಾಷ್ಟ್ರೀಯ ಪಕ್ಷ, ಇಲ್ಲಿ ರಾಜ್ಯದ ಮತ್ತು ರಾಷ್ಟ್ರ ಪ್ರಮುಖ ನಾಯಕರು ಸಚಿವ ಆನಂದ್ ಸಿಂಗ್ ಅವರ ಜೊತೆ ಮಾತನಾಡಿದ ಮೇಲೆ ಅವರಿಂದ ಸಕಾರಾತ್ಮಕ ಸ್ಪಂದನೆ ಬರುತ್ತದೆ, ಮುಂದೆ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.