ಎಲ್ಲರನ್ನೂ ಸಾಯಿಸಿದೆ: ಹೆಂಡತಿ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮೆಟ್ರೋ ಉದ್ಯೋಗಿ

New Delhi: ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರ ಎಂದು ಕೆಲವರು ದುಡುಕಿನ ನಿರ್ಧಾರ ತೆಗೆದುಕೊಂಡು ಬಿಡುತ್ತಾರೆ. ದೆಹಲಿ ಮೆಟ್ರೋ ಉದ್ಯೋಗಿಯೊಬ್ಬರು ಹೆಂಡತಿ, ಮಕ್ಕಳನ್ನು ಸಾಯಿಸಿ ತಾವೂ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಇದಮಿತ್ಥಂ ಕಾರಣ ತಿಳಿದು ಬಂದಿಲ್ಲ. ದೆಹಲಿಯ ಪೂರ್ವ ವಿನೋದ ನಗರ ಡಿಪೋದಲ್ಲಿ ನಿರ್ವಹಣಾ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಶೀಲ್ ಕುಮಾರ್ ಎನ್ನುವವರು ನೇಣಿಗೆ ಶರಣಾಗಿರುವ ವ್ಯಕ್ತಿ. ಸಾವಿಗೂ ಮುನ್ನ, ನೇಣಿಗೆ ಕೊರಳೊಡ್ಡುವುದು ಹೇಗೆ ಎಂದು ಸರ್ಚ್ ಮಾಡಿದ್ದರು ಎನ್ನಲಾಗಿದೆ. ಘಟನೆ ಬಗ್ಗೆ ತನಿಖೆ ಮುಂದುವರೆದಿದೆ.

ಎಲ್ಲರನ್ನೂ ಸಾಯಿಸಿದೆ: ಹೆಂಡತಿ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮೆಟ್ರೋ ಉದ್ಯೋಗಿ
Linkup
New Delhi: ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರ ಎಂದು ಕೆಲವರು ದುಡುಕಿನ ನಿರ್ಧಾರ ತೆಗೆದುಕೊಂಡು ಬಿಡುತ್ತಾರೆ. ದೆಹಲಿ ಮೆಟ್ರೋ ಉದ್ಯೋಗಿಯೊಬ್ಬರು ಹೆಂಡತಿ, ಮಕ್ಕಳನ್ನು ಸಾಯಿಸಿ ತಾವೂ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಇದಮಿತ್ಥಂ ಕಾರಣ ತಿಳಿದು ಬಂದಿಲ್ಲ. ದೆಹಲಿಯ ಪೂರ್ವ ವಿನೋದ ನಗರ ಡಿಪೋದಲ್ಲಿ ನಿರ್ವಹಣಾ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಶೀಲ್ ಕುಮಾರ್ ಎನ್ನುವವರು ನೇಣಿಗೆ ಶರಣಾಗಿರುವ ವ್ಯಕ್ತಿ. ಸಾವಿಗೂ ಮುನ್ನ, ನೇಣಿಗೆ ಕೊರಳೊಡ್ಡುವುದು ಹೇಗೆ ಎಂದು ಸರ್ಚ್ ಮಾಡಿದ್ದರು ಎನ್ನಲಾಗಿದೆ. ಘಟನೆ ಬಗ್ಗೆ ತನಿಖೆ ಮುಂದುವರೆದಿದೆ.