ಐಎನ್‌ಎಸ್ ವಿಕ್ರಾಂತ್ ನಿಧಿಯಲ್ಲಿ 57 ಕೋಟಿ ರೂ ವಂಚನೆ: ಬಿಜೆಪಿ ನಾಯಕ ಕಿರಿತ್ ಸೋಮಯ್ಯ ವಿರುದ್ಧ ಪ್ರಕರಣ

ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಪಕ್ಷದ ನಾಯಕರ ವಿರುದ್ಧ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪದ ನಡುವೆ ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ವಿರುದ್ಧ 57 ಕೋಟಿ ರೂ ನಿಧಿ ದುರ್ಬಳಕೆ ಪ್ರಕರಣ ದಾಖಲಾಗಿದೆ.

ಐಎನ್‌ಎಸ್ ವಿಕ್ರಾಂತ್ ನಿಧಿಯಲ್ಲಿ 57 ಕೋಟಿ ರೂ ವಂಚನೆ: ಬಿಜೆಪಿ ನಾಯಕ ಕಿರಿತ್ ಸೋಮಯ್ಯ ವಿರುದ್ಧ ಪ್ರಕರಣ
Linkup
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಪಕ್ಷದ ನಾಯಕರ ವಿರುದ್ಧ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪದ ನಡುವೆ ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ ವಿರುದ್ಧ 57 ಕೋಟಿ ರೂ ನಿಧಿ ದುರ್ಬಳಕೆ ಪ್ರಕರಣ ದಾಖಲಾಗಿದೆ.