ಓದಿನ ಸಂಪೂರ್ಣ ವೆಚ್ಚ ಭರಿಸುತ್ತೇವೆ: ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ ಕೊಟ್ಟ ತೆಲಂಗಾಣ
ಓದಿನ ಸಂಪೂರ್ಣ ವೆಚ್ಚ ಭರಿಸುತ್ತೇವೆ: ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳಿಗೆ ಖುಷಿ ಸುದ್ದಿ ಕೊಟ್ಟ ತೆಲಂಗಾಣ
ಉಕ್ರೇನ್ನಿಂದ ರಾಜ್ಯಕ್ಕೆ ವಾಪಸ್ ಬಂದಿರುವ ಎಲ್ಲ 740 ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ವೆಚ್ಚಗಳನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಹೇಳಿದ್ದಾರೆ. ಈ ವಿದ್ಯಾರ್ಥಿಗಳು ಭಾರತದಲ್ಲಿಯೇ ಶಿಕ್ಷಣ ಮುಂದುವರಿಸಲು ಅಗತ್ಯವಿರುವ ಅವರ ಶೈಕ್ಷಣಿಕ ವೆಚ್ಚಗಳನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದಿದ್ದಾರೆ.
ಉಕ್ರೇನ್ನಿಂದ ರಾಜ್ಯಕ್ಕೆ ವಾಪಸ್ ಬಂದಿರುವ ಎಲ್ಲ 740 ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ವೆಚ್ಚಗಳನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಹೇಳಿದ್ದಾರೆ. ಈ ವಿದ್ಯಾರ್ಥಿಗಳು ಭಾರತದಲ್ಲಿಯೇ ಶಿಕ್ಷಣ ಮುಂದುವರಿಸಲು ಅಗತ್ಯವಿರುವ ಅವರ ಶೈಕ್ಷಣಿಕ ವೆಚ್ಚಗಳನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದಿದ್ದಾರೆ.