ಕುತೂಹಲ ಮೂಡಿಸಿದ ಸಿದ್ದರಾಮಯ್ಯ- ಮಹಾದೇವಪ್ಪ ಭೇಟಿ: ಪರಿಶಿಷ್ಟ ಸಮುದಾಯ ಸಮಾವೇಶಕ್ಕೆ 'ಕೈ' ನಾಯಕರ ಸಿದ್ಧತೆ!
ಕಾಂಗ್ರೆಸ್ ನಲ್ಲಿ ಬಾವಿ ಮುಖ್ಯಮಂತ್ರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೆ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಮನೆಯಲ್ಲಿ ಶಾಸಕ ಜಿ.ಪರಮೇಶ್ವರ ಮತ್ತು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಭೆ ನಡೆಸಿದ್ದಾರೆ.
