ಕೇಂದ್ರ ಸಂಪುಟ ಪುನರಚನೆಯತ್ತ ಸಚಿವಾಕಾಂಕ್ಷಿ ರಾಜ್ಯ ಸಂಸದರ ದೃಷ್ಟಿ
ಕೇಂದ್ರ ಸಂಪುಟ ಪುನರಚನೆಯತ್ತ ಸಚಿವಾಕಾಂಕ್ಷಿ ರಾಜ್ಯ ಸಂಸದರ ದೃಷ್ಟಿ
ಕಳೆದ ಎರಡು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಸತತ ಸಭೆಗಳನ್ನು ನಡೆಸಿದ ನಂತರ ಕೇಂದ್ರ ಸಚಿವ ಸಂಪುಟದ ಪುನರ್ರಚನೆಯ ಸುತ್ತಲಿನ ಚರ್ಚೆಗಳ ನಂತರ ರಾಜ್ಯ ಬಿಜೆಪಿ ಸಂಸದರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಹುದೆನ್ನುವ ಊಹಾಪೋಹಗಳು ರಾಜಕೀಯ ಅಖಾಡದಲ್ಲಿ ಹಬ್ಬಿದೆ. ಲಿಂಗಾಯತ ಸಮುದಾಯದ ಇಬ್ಬರು ಬಿಜೆಪಿ ಸಂಸದರ ಹೆಸರುಗಳು ಮುಂಚೂಣಿಯಲ್ಲಿದ್ದರೆ ಪಕ್ಷದ ಹಿರಿಯ ಮುಖಂಡರು ಲಿಂಗಾಯತೇ
ಕಳೆದ ಎರಡು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಸತತ ಸಭೆಗಳನ್ನು ನಡೆಸಿದ ನಂತರ ಕೇಂದ್ರ ಸಚಿವ ಸಂಪುಟದ ಪುನರ್ರಚನೆಯ ಸುತ್ತಲಿನ ಚರ್ಚೆಗಳ ನಂತರ ರಾಜ್ಯ ಬಿಜೆಪಿ ಸಂಸದರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಹುದೆನ್ನುವ ಊಹಾಪೋಹಗಳು ರಾಜಕೀಯ ಅಖಾಡದಲ್ಲಿ ಹಬ್ಬಿದೆ. ಲಿಂಗಾಯತ ಸಮುದಾಯದ ಇಬ್ಬರು ಬಿಜೆಪಿ ಸಂಸದರ ಹೆಸರುಗಳು ಮುಂಚೂಣಿಯಲ್ಲಿದ್ದರೆ ಪಕ್ಷದ ಹಿರಿಯ ಮುಖಂಡರು ಲಿಂಗಾಯತೇ