ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ: ನೀತಿ ಆಯೋಗದ ಸಭೆಗೆ 8 ಮುಖ್ಯಮಂತ್ರಿಗಳು ಗೈರು

Niti Aayog: ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನವದೆಹಲಿಯಲ್ಲಿಂದು ನೀತಿ ಆಯೋಗದ ಸಭೆ ನಡೆದಿದ್ದು, 8 ಮುಖ್ಯಮಂತ್ರಿಗಳು ಬೇರೆ ಬೇರೆ ಕಾರಣ ನೀಡಿ ಗೈರಾಗಿದ್ದಾರೆ. ಕೆಲವರು ನೇರವಾಗಿ ಕೇಂದ್ರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. NITI ಆಯೋಗದ ಅಧ್ಯಕ್ಷರಾಗಿ, ಪ್ರಧಾನಿ ಮೋದಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಅವರು ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ: ನೀತಿ ಆಯೋಗದ ಸಭೆಗೆ 8 ಮುಖ್ಯಮಂತ್ರಿಗಳು ಗೈರು
Linkup
Niti Aayog: ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನವದೆಹಲಿಯಲ್ಲಿಂದು ನೀತಿ ಆಯೋಗದ ಸಭೆ ನಡೆದಿದ್ದು, 8 ಮುಖ್ಯಮಂತ್ರಿಗಳು ಬೇರೆ ಬೇರೆ ಕಾರಣ ನೀಡಿ ಗೈರಾಗಿದ್ದಾರೆ. ಕೆಲವರು ನೇರವಾಗಿ ಕೇಂದ್ರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. NITI ಆಯೋಗದ ಅಧ್ಯಕ್ಷರಾಗಿ, ಪ್ರಧಾನಿ ಮೋದಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಅವರು ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಿದ್ದಾರೆ.