ಕಾರ್ಖಾನೆಯಲ್ಲಿ ಕಾರ್ಮಿಕರ ದಾಂದಲೆ: ತಡೆಯಲು ಬಂದ ಪೊಲೀಸರಿಗೂ ಕಲ್ಲಿನ ಏಟು

ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಉಕ್ಕಿನ ಕಾರ್ಖಾನೆಯೊಂದರ ಒಳಗೆ ಕಾರ್ಮಿಕ ಸಂಘಟನೆಯ ಸದಸ್ಯರು ಗಲಭೆ ನಡೆಸುತ್ತಿದ್ದ ವೇಳೆ ಅವರನ್ನು ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ 19 ಪೊಲೀಸರಿಗೆ ಗಾಯಗಳಾಗಿವೆ.

ಕಾರ್ಖಾನೆಯಲ್ಲಿ ಕಾರ್ಮಿಕರ ದಾಂದಲೆ: ತಡೆಯಲು ಬಂದ ಪೊಲೀಸರಿಗೂ ಕಲ್ಲಿನ ಏಟು
Linkup
ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಉಕ್ಕಿನ ಕಾರ್ಖಾನೆಯೊಂದರ ಒಳಗೆ ಕಾರ್ಮಿಕ ಸಂಘಟನೆಯ ಸದಸ್ಯರು ಗಲಭೆ ನಡೆಸುತ್ತಿದ್ದ ವೇಳೆ ಅವರನ್ನು ನಿಯಂತ್ರಿಸಲು ಬಂದ ಪೊಲೀಸರ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ 19 ಪೊಲೀಸರಿಗೆ ಗಾಯಗಳಾಗಿವೆ.