"ಕರ್ನಾಟಕ ಸಿಎಂ ಆಗಿ ಮುಂದುವರೆಯುವಂತೆ ಹೈಕಮಾಂಡ್ ಸೂಚನೆ": ನಾಯಕತ್ವ ಬದಲಾವಣೆ ವದಂತಿ ತಳ್ಳಿ ಹಾಕಿದ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ಅವರ ಆಡಳಿತಾವಧಿ 2 ವರ್ಷ ಪೂರ್ಣಗೊಳ್ಳುತ್ತಿರುವುದರ ನಡುವೆ ಅವರ ದೆಹಲಿ ಭೇಟಿ ಹಲವು ಊಹಾಪೋಹ, ವದಂತಿಗಳಿಗೆ ದಾರಿ ಮಾಡಿಕೊಟ್ಟಿದೆ. 

"ಕರ್ನಾಟಕ ಸಿಎಂ ಆಗಿ ಮುಂದುವರೆಯುವಂತೆ ಹೈಕಮಾಂಡ್ ಸೂಚನೆ": ನಾಯಕತ್ವ ಬದಲಾವಣೆ ವದಂತಿ ತಳ್ಳಿ ಹಾಕಿದ ಯಡಿಯೂರಪ್ಪ
Linkup
ಸಿಎಂ ಯಡಿಯೂರಪ್ಪ ಅವರ ಆಡಳಿತಾವಧಿ 2 ವರ್ಷ ಪೂರ್ಣಗೊಳ್ಳುತ್ತಿರುವುದರ ನಡುವೆ ಅವರ ದೆಹಲಿ ಭೇಟಿ ಹಲವು ಊಹಾಪೋಹ, ವದಂತಿಗಳಿಗೆ ದಾರಿ ಮಾಡಿಕೊಟ್ಟಿದೆ.